ಆರ್ಯಾಪು ನೇರಳಕಟ್ಟೆಯಲ್ಲಿ ಸರ್ಪ ಸಂಸ್ಕಾರ ಕಾರ್ಯಕ್ರಮ

0

ಪುತ್ತೂರು : ಸಂಪ್ಯ ಆರ್ಯಾಪು ನೇರಳಕಟ್ಟೆಯ ಪರಿಸರದಲ್ಲಿ ಇತ್ತೀಚೆಗೆ ನಾಗರ ಹಾವೊಂದು ಆಕಸ್ಮಿಕವಾಗಿ ಮರಣ ಹೊಂದಿದ್ದು , ಇದರ ಅಂತಿಮ ಸಂಸ್ಕಾರ ವಿಧಿ ವಿಧಾನ , ಸರ್ಪ ಸಂಸ್ಕಾರ ಕಾರ್ಯವು ಜ.12ರಂದು ಕೆಮ್ಮಿಂಜೆ ಶ್ರೀ ಕೃಷ್ಣ ಕಲ್ಲೂರಾಯ ಇವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ನಡೆದು ,ಆ ಬಳಿಕ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಈ ಕಾರ್ಯದಲ್ಲಿ ನೂರಾರು ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here