ಗೋಳಿತ್ತೊಟ್ಟು: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

0

ನೆಲ್ಯಾಡಿ: ಗೋಳಿತ್ತೊಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಳಿತ್ತೊಟ್ಟು-ಪುರ ರಸ್ತೆಯ ಎರಡೂ ಬದಿಯಲ್ಲಿ ಇದ್ದ ಪೊದೆ ತೆರವು, ರಸ್ತೆ ದುರಸ್ತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಗೋಳಿತ್ತೊಟ್ಟು ಘಟಕದ ಸದಸ್ಯರು ಶ್ರಮದಾನದ ಮೂಲಕ ನಿರ್ವಹಿಸಿದರು.

LEAVE A REPLY

Please enter your comment!
Please enter your name here