ಜ.14: ಮಾಡಾವು ಅಯ್ಯಪ್ಪ ಭಜನಾ ಮಂದಿರದಲ್ಲಿ ಶ್ರೀದೇವಿ ಲಲಿತೋಪಖ್ಯಾನ ಯಕ್ಷಗಾನ ಬಯಲಾಟ

0

ಕೆಯ್ಯೂರು: ಅಯ್ಯಪ್ಪ ಭಕ್ತ ವೃಂದ, ಅಯ್ಯಪ್ಪ ಭಜನಾ ಮಂದಿರ ಮಾಡಾವಿನಲ್ಲಿ  ಮಕರ ಸಂಕ್ರಾಂತಿ ಪ್ರಯುಕ್ತ 11ನೇ ವರ್ಷದ  ಶ್ರೀ ಕಟೀಲು ದುರ್ಗಾ ಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀದೇವಿ ಲಲಿತೋಪಖ್ಯಾನ ಎಂಬ ಯಕ್ಷಗಾನ ಬಯಲಾಟವು ಜ.14 ರಂದು ನಡೆಯಲಿದೆ. ಸಂಜೆ 4ಗಂಟೆಗೆ ಭಜನಾ ಕಾರ್ಯಕ್ರಮ, ಮಕರ ಸಂಕ್ರಾಂತಿಯ ಪ್ರಯುಕ್ತ ಅಯ್ಯಪ್ಪ ಸ್ವಾಮಿಗೆ ದೀಪಾರಾಧಣೆ. ನಂತರ ಚೌಕಿ ಪೂಜೆ , ಪ್ರಸಾದ ವಿತರಣೆ,  ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here