ಹಿರಿಯರ ಕ್ರೀಡಾಕೂಟ:ಸವಣೂರಿನ ಪುಷ್ಪಾವತಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಸವಣೂರು : ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ಜ.13ರಂದು ನಡೆದ 42ನೇ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಗ್ರಾಮ ಕೇಕುಡೆಯ ಪುಷ್ಪಾವತಿ. ಬಿ.ಎಂ (ಆನಂದ ಪೂಜಾರಿ ಇವರ ಪತ್ನಿ )ಇವರು 40ರ ವಯೋಮಾನದ ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದು ಫೆಬ್ರವರಿ 2ರಿಂದ 4ರವರೆಗೆ ತಮಿಳುನಾಡಿನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here