ಜ.14: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರಿಗೆ ಮಹಾರಂಗಪೂಜೆ

0

ವಿಟ್ಲ: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಜ.14ರಂದು ಸಾಯಂಕಾಲ ಶ್ರೀ ಶಾಸ್ತಾರ ದೇವರಿಗೆ ಮಹಾರಂಗಪೂಜೆ ಮತ್ತು ಧನುಪೂಜೆಯ ಪ್ರಯುಕ್ತ ದುರ್ಗಾಪೂಜೆ ನಡೆಯಲಿದೆ. ಆ ಪ್ರಯುಕ್ತ ಸಾಯಂಕಾಲ ಭಜನಾ ಸಂಕೀರ್ತನೆ ನಡೆಯಲಿದೆ. ಪೂಜೆಯ ಬಳಿಕ ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಲಿದೆ.

LEAVE A REPLY

Please enter your comment!
Please enter your name here