![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಸಂಸದ ಹಾಗೂ ರಾಜ್ಯ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಜ. 13 ರಂದು ಸವಣೂರಿಗೆ ಆಗಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ ದೊರೆಯಿತು.
ಸಂಸದರೊಂದಿಗೆ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡ ಗೋಪಾಲಕೃಷ್ಣ ಹೇರಳೆ, ಚನಿಲ ತಿಮ್ಮಪ್ಪ ಶೆಟ್ಟಿ, ಅಪ್ಪಯ್ಯ ಮಣಿಯಾಣಿ, ಹರೀಶ್ ಕಂಜಿಪಿಲಿ, ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಟಿಎಪಿಸಿಎಂಎಸ್ ಅಧ್ಯಕ್ಷ ಕೆದಂಬಾಡಿಗುತ್ತು ಕೃಷ್ಣ ಕುಮಾರ್ ರೈ , ಬಿಜೆಪಿ ಸುಳ್ಯ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಸವಣೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ, ಪ್ರಮುಖರಾದ ಗಣೇಶ್ ನಿಡ್ವಣ್ಣಾಯ, ತಾರಾನಾಥ ಕಾಯರ್ಗ, ಗಿರಿಶಂಕರ್ ಸುಲಾಯ, ಮಹೇಶ್ ಸವಣೂರು, ಮಹಾಬಲ ಶೆಟ್ಟಿ ಕೊಮ್ಮಂಡ ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2024/01/ff4518e6-81e7-4549-b764-717e7833a499.jpg)
![](https://puttur.suddinews.com/wp-content/uploads/2024/01/8dad473c-e5fe-4b9f-924f-1a625085d709-1024x461.jpg)
![](https://puttur.suddinews.com/wp-content/uploads/2024/01/44430338-197c-409a-8e44-b13f80e4f32c.jpg)