ಬಿಜೆಪಿ ದ.ಕ.ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ನೇಮಕ

0

ಪುತ್ತೂರು: ಬಿಜೆಪಿ ದ.ಕ.ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸತೀಶ್ ಕುಂಪಲ ಅವರನ್ನು ನೇಮಕ ಮಾಡಲಾಗಿದೆ.
ದ.ಕ.ಸೇರಿದಂತೆ ೨೦ ಜಿಲ್ಲೆಗಳ ಬಿಜೆಪಿ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಜ.೧೪ರಂದು ಬಿಜೆಪಿ ರಾಜ್ಯ ಘಟಕ ನೇಮಕಗೊಳಿಸಿದೆ.ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಸತೀಶ್ ಕುಂಪಲ ಅವರು ಪ್ರಸ್ತುತ ಬಿಜೆಪಿ ದ.ಕ.ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.

LEAVE A REPLY

Please enter your comment!
Please enter your name here