![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪಾಣಾಜೆ: ರಣಮಂಗಲ ಶ್ರೀ ಸುಬ್ರಹ್ಮಣ್ಯ ಜಾತ್ರೋತ್ಸವದ ಪ್ರಯುಕ್ತ ನೆಲ್ಲಿತ್ತಿಮಾರ್ ನಿಂದ ರಣಮಂಗಲ ದೇವಸ್ಥಾನದವರೆಗಿನ ಮಾರ್ಗದ ಎರಡು ಬದಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಜ.14ರಂದು ನಡೆಯಿತು. ತುಳುನಾಡ್ ಫ್ರೆಂಡ್ಸ್ ತೂಂಬಡ್ಕ ಮತ್ತು ಓಂ ಫ್ರೆಂಡ್ಸ್ ಭರಣ್ಯ ಇದರ ಜಂಟಿ ಆಶ್ರಯದಲ್ಲಿ ಈ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
![](https://puttur.suddinews.com/wp-content/uploads/2024/01/db9dbb16-2e92-4623-a6ac-aed3b9b90f05.jpg)