ರಾಷ್ಟ್ರಮಟ್ಟದ ಕ್ರೀಡಾಕೂಟ: ತಿರುಮಲೇಶ್ವರ ಭಟ್ ಪಿ ಆಯ್ಕೆ

0

ಪುತ್ತೂರು: ಪುತ್ತೂರು ಕರ್ನಾಟಕ ರಾಜ್ಯ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಶನ್ ನವರು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಜ.13,14 ರಂದು ಏರ್ಪಡಿಸಿದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕು ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ, ನಿವೃತ್ತ ಪದವೀಧರೇತರ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ ಪಿ ಇವರು ಎತ್ತರ ಜಿಗಿತ, ಉದ್ದ ಜಿಗಿತ ಹಾಗೂ ತ್ರಿವಿಧ ಜಿಗಿತದಲ್ಲಿ ಭಾಗವಹಿಸಿ ಮೂರರಲ್ಲಿಯೂ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here