ಚಾರ್ವಾಕ ಕೊರಿಯಾನ ಬ್ರಹ್ಮ ಬೈದರ್ಕಳ ಗರಡಿ, ಕಲಾಯಿ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸೋಲಾರ್ ದೀಪ ಅಳವಡಿಕೆ

0

ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯಿತಿನ ಸದಸ್ಯ ಗಣೇಶ್ ಉದುನಡ್ಕ ಅವರ ಸಹಕಾರದಿಂದ ಸರಕಾರದಿಂದ ರೂ.35000 ಸಾವಿರ ಅನುದಾನದಲ್ಲಿ ಬ್ರಹ್ಮ ಬೈದರ್ಕಳ ಗರಡಿ ಕೋರಿಯಾನಕ್ಕೆ ಮತ್ತು ಕಲಾಯಿ ಚಾಮುಂಡೇಶ್ವರಿ ದೈವಸ್ಥಾನಕ್ಕೆ ಅಳವಡಿಸಿದ ಸೋಲಾರ್ ದೀಪಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಕೊರಿಯಾನ ಗರಡಿ ಕ್ಷೇತ್ರದ ಟ್ರಸ್ಟ್ ಅಧ್ಯಕ್ಷರಾದ ಸತ್ಯನಾರಾಯಣ ಕಲ್ಲೂರಾಯ ಟ್ರಸ್ಟಿನ ಉಪಾಧ್ಯಕ್ಷರಾದ ವಸಂತ ದಲಾರಿ ಹಾಗೂ ಅವಿನಾಶ್ ಕಲಾಯಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here