ಕೊಳ್ತಿಗೆ: ದುಗ್ಗಳದ ಮದುರ‌ ಸಂಘದಿಂದ ಬಾಯಂಬಾಡಿ ದೇವಸ್ಥಾನದ ವಠಾರದಲ್ಲಿ ಶ್ರಮದಾನ

0

ಪುತ್ತೂರು: ಕೊಳ್ತಿಗೆ ಗ್ರಾಮದ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದಲ್ಲಿ ಜ.20 ರಿಂದ ಜ.23ರ ವರೆಗೆ ವರ್ಷಾವಧಿ ಜಾತ್ರೋತ್ಸವ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಮದುರ ಹಳೆ ವಿದ್ಯಾರ್ಥಿ ಸಂಘ ಸಬ್ಬಡ್ಕದ ಸದಸ್ಯರಿಂದ ಜ.18ರಂದು ದೇವಸ್ಥಾನದ ವಠಾರದಲ್ಲಿ ಶ್ರಮದಾನ ಕಾರ್ಯ ನಡೆಯಿತು.

LEAVE A REPLY

Please enter your comment!
Please enter your name here