ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ.25 ಹಾಗೂ 26 ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವಕ್ಕೆ ಜ.18ರಂದು ಗೊನೆ ಮುಹೂರ್ತ ನೆರವೇರಿತು.


ದೇವಸ್ಥಾನದ ತಂತ್ರಿ ಪ್ರೀತಂ ಪುತ್ತೂರಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಸದಸ್ಯರಾದ ವಿನ್ಯಾಸ್ ಯು.ಎಸ್., ಶಶಿಕಲಾ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಕೆ., ಗೌರವಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಪ್ರಸನ್ನ ಕುಮಾರ್ ಮಾರ್ತ, ಭೀಮಯ್ಯ ಭಟ್, ಅರ್ಚಕ ಮೋಹನ ರಾವ್, ವೇಣುಗೋಪಾಲ ಶೆಟ್ಟಿ, ರವೀಂದ್ರ ಎಸ್, ಉಮೇಶ್ ಎಸ್, ಮಂಜಪ್ಪ ಗೌಡ ಬೈಲಾಡಿ, ಗುಡ್ಡಪ್ಪ ಗೌಡ ಬೈಲಾಡಿ, ಶಾರದಾ ಭಟ್, ರೂಪೇಶ್, ಶಿವಪ್ಪ ಮೂಲ್ಯ ವ್ಯವಸ್ಥಾಪನಾ ಸಮಿತಿ ಸದಸ್ಯರು, ಉತ್ಸವ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here