ನಾಲ್ವರು ಫಲಾನುಭವಿಗಳಿಗೆ ಮುಖ್ಯಮಂತ್ರಿ ಪರಿಹಾರ‌ನಿಧಿ ವಿತರಣೆ

0

ಪುತ್ತೂರು: ಮುಖ್ಯಮಂತ್ರಿ ಪರಿಹಾರ‌ ನಿಧಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ನಾಲ್ವರು ಫಲಾನುಭವಿಗಳಿಗೆ ಪರಿಹಾರ ಚೆಕ್ ವಿತರಣೆ ಮಾಡಲಾಯಿತು. ಶಾಸಕ ಅಶೋಕ್‌ ಕುಮಾರ್ ರೈ ಶಿಫಾರಸ್ಸಿನಂತೆ ಮೋಕ್ಷಿತ್ ಪೆರಿಗೇರಿ,ನಾಗೇಶ್ ಮೊಟ್ಟೆತಡ್ಕ,ಹಮೀದ್ ತಿಂಗಳಾಡಿ ,ಝುಲೈಕ ಬನ್ನೂರು ಅವರಿಗೆ ಚೆಕ್ ವಿತರಣೆ ಮಾಡಲಾಯಿತು.

LEAVE A REPLY

Please enter your comment!
Please enter your name here