![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಕರ್ಕುಂಜ ಬಾರಿಕೆ ದಿ.ಬಾಬು ಗೌಡರವರ ನಾಲ್ಕನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಜ.20 ಕನ್ಯಾನ ಭಾರತ್ ಮಾತಾ ಸೇವಾಶ್ರಮದಲ್ಲಿ ಅನ್ನದಾನ ಕಾರ್ಯಕ್ರಮ ನಡೆಯಿತು.
![](https://puttur.suddinews.com/wp-content/uploads/2024/01/7-2.jpg)
ಆಶ್ರಮದ ಮುಖ್ಯಸ್ಥರಾದ ಈಶ್ವರ ಭಟ್, ಕುಮಾರಸ್ವಾಮಿ, ಫೋಟೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷ ರಘು ಶೆಟ್ಟಿ, ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಪದಾಧಿಕಾರಿಗಳು, ಸದಸ್ಯರು, ಕರ್ಕುಂಜ ಬಾರಿಕೆ ಮನೆಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.