ಅಯೋಧ್ಯೆ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ಸಲುವಾಗಿ ಆದರ್ಶ ಆಸ್ಪತ್ರೆಯಲ್ಲಿ ಸಂಭ್ರಮಾಚರಣೆ

0

ಪುತ್ತೂರು: ಅಯೋಧ್ಯೆ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ಸಲುವಾಗಿ ಆದರ್ಶ ಆಸ್ಪತ್ರೆಯಲ್ಲಿ ಸಂಜೆ ದೀಪಾವಳಿ ಮಾದರಿಯಲ್ಲಿ ಸಂಭ್ರಮಾಚರಿಸಲಾಯಿತು. ಈ ಸಂದರ್ಭದಲ್ಲಿ ಭಜನೆ, ನೃತ್ಯ ಭಜನೆ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here