ಜ.25: ಶಾಂತಿಗೋಡು ಕೈಂದಾಡಿ ಶಿರಾಡಿ ದೈವಸ್ಥಾನದಲ್ಲಿ ಶಿರಾಡಿ, ಪರಿವಾರ ದೈವಗಳ ನೇಮೋತ್ಸವ

0

ಪುತ್ತೂರು: ಶಾಂತಿಗೋಡು ಗ್ರಾಮದ ಕೈಂದಾಡಿ ಶಿರಾಡಿ ದೈವಸ್ಥಾನದಲ್ಲಿ ಜ.25ರಂದು ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ. ಜ.23ರಂದು ಶ್ರೀಶಾಸ್ತಾವು ದೇವಸ್ಥಾನದಲ್ಲಿ ರಂಗಪೂಜೆ, ಜ.24ರಂದು ಸಂಜೆ ಭಜನೆ, ರಾತ್ರಿ ಸರೋಳಿಯಿಂದ ಕಲ್ಕುಡ ಕಲ್ಲುರ್ಟಿ ದೈವಗಳ ಭಂಡಾರ ಬರುವುದು, ಶಿರಾಡಿ ದೈವದ ಭಂಡಾರ ತೆಗೆಯುವುದು, ಜ.25ರಂದು ಬೆಳಿಗ್ಗೆ ದೈವಗಳ ನೇಮೋತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ಶಾಂತಿಗೋಡು ದೊಡ್ಡಮನೆಯಿಂದ ಮಾರಿ ಹೊರಡುವುದು ನಡೆಯಲಿದೆ.

LEAVE A REPLY

Please enter your comment!
Please enter your name here