ಕೆಮ್ಮಿಂಜೆ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಶ್ರೀರಾಮ ಮಂದಿರದ ಲೋಕಾರ್ಪಣೆ ಅಂಗವಾಗಿ ಭಜನಾ ಕಾರ್ಯಕ್ರಮ

0

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಲೋಕಾರ್ಪಣೆ ಮತ್ತು ರಾಮಲಲ್ಲಾ ಪ್ರಾಣಪ್ರತಿಷ್ಠೆ ಅಂಗವಾಗಿ ಪುತ್ತೂರು ಕೆಮ್ಮಿಂಜೆಯ ಶ್ರೀ ಷಣ್ಮುಖ ದೇವಸ್ಥಾನದ ಶ್ರೀರಾಮ ಭಜನಾ ಮಂದಿರದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ನೂರಾರು ಭಕ್ತರು ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಅನ್ನಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here