ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಲೋಕಾರ್ಪಣೆ – ಕೆಮ್ಮಾಯಿಯ ಅಶ್ವಥಕಟ್ಟೆಯಲ್ಲಿ ಮಕ್ಕಳಿಂದ ಕುಣಿತ ಭಜನೆ

0

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಲೋಕಾರ್ಪಣೆ ಮತ್ತು ಬಾಲರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ಕೆಮ್ಮಾಯಿಯ ಅಶ್ವಥಕಟ್ಟೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬಾಲರಾಮನ ಪ್ರಾಣಪ್ರತಿಷ್ಠಾ ಅಂಗವಾಗಿ ಮಕ್ಕಳಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ಆಗಮಿಸಿದ ಭಕ್ತಾದಿಗಳಿಗೆ ಸಿಹಿತಿಂಡಿ ಮತ್ತು ಪಾನಿಯ ಹಂಚಲಾಯಿತು. ಶ್ರೀ ರಾಮನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಅನ್ನಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here