ಶಾಂತಿನಗರ ಮಹಾವಿಷ್ಣು ದೇವಸ್ಥಾನದಲ್ಲಿ ದೀಪೋತ್ಸವ

0

ಪುತ್ತೂರು: ಅಯೋಧ್ಯೆಯಲ್ಲಿ ನಡೆದ ಬಾಲರಾಮನ ಪ್ರಾಣಪ್ರತಿಷ್ಠೆಯ ಹಿನ್ನೆಲೆಯಲ್ಲಿ ಜ.22ರಂದು ರಾತ್ರಿ 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ದೀಪೋತ್ಸವ ಜರಗಿತು.‌ ಬಳಿಕ ಶಾಂತಿನಗರ ಟೀಂ ಮೋದಿ ಬಳಗದಿಂದ ಸುಡುಮದ್ದು ಪ್ರದರ್ಶನ ನಡೆಯಿತು. ದೀಪೋತ್ಸವದಲ್ಲಿ ಪಾಲ್ಗೊಂಡವರಿಗೆ ಟೀಂ ಮೋದಿ ಬಳಗದಿಂದ ಫಲಾಹಾರದ ವ್ಯವಸ್ಥೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here