ನಾಳೆ(ಜ.24ಕ್ಕೆ): 75ನೇ ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಸಂಘ-ಸಂಸ್ಥೆ, ಸಾರ್ವಜನಿಕರ ಸಮಾಲೋಚನಾ ಸಭೆ

0

ಪುತ್ತೂರು: ಜ.26ರಂದು ನಡೆಯುವ 75ನೆಯ ವರ್ಷದ ಗಣರಾಜ್ಯೋತ್ಸವ ಆಚರಣೆಯಲ್ಲಿ ತಾಲೂಕಿನ ಸಂಘ- ಸಂಸ್ಥೆಗಳನ್ನು ಹಾಗೂ ಸಾರ್ವಜನಿಕರನ್ನು ಒಳಗೊಂಡು ಹಾಗೂ ಮೆರವಣಿಗೆಯನ್ನು ನಡೆಸುವ ಕುರಿತಾಗಿ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರ ನೇತೃತ್ವದಲ್ಲಿ ಜ.24ರಂದು ಬೆಳಿಗ್ಗೆ ಗಂಟೆ 10:30 ಗಂಟೆಗೆ ಸರಿಯಾಗಿ ಪುತ್ತೂರು ಆಡಳಿತ ಸೌಧದ ಸಭಾಂಗಣದಲ್ಲಿ ಸಮಾಲೋಚನ ಸಭೆಯನ್ನು ಕರೆಯಲಾಗಿದೆ. ಪುತ್ತೂರಿನ ಎಲ್ಲ ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗಿಯಾಗಬೇಕಾಗಿ ಕೋರಲಾಗಿದೆ.

LEAVE A REPLY

Please enter your comment!
Please enter your name here