ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ರವರಿಗೆ ಕುಂಬ್ರದಲ್ಲಿ ಸ್ವಾಗತ

0

ಪುತ್ತೂರು: ಉಸ್ತುವಾರಿ ಸಚಿವರ ದಿನೇಶ್ ಗುಂಡೂರಾವ್ ಸುಳ್ಯದಲ್ಲಿ ನಡೆಯುವ ಜನತಾದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು,ಅವರನ್ನು ಪುತ್ತೂರಿನ ಕುಂಬ್ರದಲ್ಲಿ ಸ್ವಾಗತಿಸಲಾಯಿತು.ಕಾಂಗ್ರೆಸ್ ಮುಖಂಡ ಜಿ ಕೃಷ್ಣಪ್ಪ ಹೂಗುಚ್ಛ ನೀಡಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here