ರಾಜ್ಯಮಟ್ಟದ ಸ್ಕೂಲ್ ಬ್ಯಾಂಡ್ ಸ್ಪರ್ಧೆ: ವಿವೇಕಾನಂದ ಕ.ಮಾ ಶಾಲೆಗೆ 8ನೇ ಸ್ಥಾನ

0

ಪುತ್ತೂರು: ಕ್ರೀಡಾಭಾರತಿ ವತಿಯಿಂದ ಶ್ರೀ ರಾಮಕೃಷ್ಣ ವಿದ್ಯಾಶಾಲೆ ಮೈಸೂರಿನಲ್ಲಿ ರಾಜ್ಯಮಟ್ಟದ ಸ್ಕೂಲ್ ಬ್ಯಾಂಡ್ ಸ್ಪರ್ಧಾಕೂಟದಲ್ಲಿ ರಾಜ್ಯದ ವಿವಿಧ ಭಾಗದಿಂದ ಒಟ್ಟು 14 ತಂಡಗಳು ಭಾಗವಹಿಸಿದ್ದವು. ಈ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ತಂಡ 8ನೇ ಸ್ಥಾನ ಪಡೆದುಕೊಂಡಿದೆ ಎಂದು ಶಾಲಾ ಮುಖ್ಯಗುರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here