ನಿಡ್ಪಳ್ಳಿ : ಶ್ರೀ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ನಿಡ್ಪಳ್ಳಿ : ಶ್ರೀ ಬ್ರಹ್ಮಬೈದರ್ಕಳ ಗರಡಿ ಸೇವಾ ಸಮಿತಿ ಕರ್ನಪ್ಪಾಡಿ ಇದರ ವಾರ್ಷಿಕ ನೇಮೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಬರುವ ಫೆ.22 ಮತ್ತು 23ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜ.25ರಂದು ಗರಡಿ ವಠಾರದಲ್ಲಿ ನಡೆಯಿತು.

ಶ್ರೀ ಕಿನ್ನಿಮಾಣಿ ಪೂಮಾಣಿ ಪರಿವಾರ ದೈವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇದರ ಅನುವಂಶಿಕ ಆಡಳಿತ ಮೊಕ್ತೇಸರ ಪ್ರವೀಣ್. ಎನ್ ಆರಿಗ ನಿಡ್ಪಳ್ಳಿ ಗುತ್ತು ಇವರು ಬಿಡುಗಡೆಗೊಳಿಸಿದರು.ಶ್ರೀ ಶಾಂತದುರ್ಗಾ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ರೈ ಕೊಪ್ಪಳ, ಸೇವಾ ಸಮಿತಿ ಅಧ್ಯಕ್ಷ ಶಿವಪ್ಪ ಪೂಜಾರಿ ನುಳಿಯಾಲು, ಕಾರ್ಯದರ್ಶಿ ಆರ್.ಮಾಧವ ಪೂಜಾರಿ ರೆಂಜ, ಶೀನಪ್ಪ ಪೂಜಾರಿ, ಕೊರಗಪ್ಪ ಪೂಜಾರಿ , ಲೋಕೇಶ ಪೂಜಾರಿ, ದಯಾನಂದ ಪೂಜಾರಿ, ರಮೇಶ ಪೂಜಾರಿ, ಹರೀಶ್ ಕುಮಾರ್ ನಿಡ್ಪಳ್ಳಿ, ನಾರಾಯಣ ಪೂಜಾರಿ, ಗ್ರಾಂ.ಪಂ ಸದಸ್ಯ ಸತೀಶ್ ಶೆಟ್ಟಿ, ಪ್ರಜ್ವಲ್ ಉಪಸ್ಥಿತರಿದ್ದರು. ಭಾಸ್ಕರ ಕರ್ಕೇರ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here