ಜ. 26: ಕುದ್ಮಾರುನಲ್ಲಿ ಸ್ಕಂದಶ್ರೀ ಬಾರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

0

ಪುತ್ತೂರು: ಕುದ್ಮಾರು ಸ್ಕಂದಶ್ರೀ ನಗರದ ಸ್ಕಂದಶ್ರೀ ಕಾಂಪ್ಲೆಕ್ಸ್ ನಲ್ಲಿ ಜ. 26 ರಂದು ಬೆಳಿಗ್ಗೆ 8.30 ಕ್ಕೆ ಸ್ಕಂದಶ್ರೀ ಬಾರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆಯಾಗಲಿದೆ. ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ ಸ್ಕಂದಶ್ರೀ ‌ಬಾರ್ ಮತ್ತು ರೆಸ್ಟೋರೆಂಟ್ ಅನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಲಿದ್ದಾರೆ. ಶಾಂತಿಮೊಗರು‌ ಶ್ರೀ ಸುಬ್ರಹ್ಮಣ್ಯೇಶ್ವರ ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ‌ಅಧ್ಯಕ್ಷ ವಿಠಲ ಗೌಡ ಬರೆಪ್ಪಾಡಿ ಭಾಗವಹಿಸಲಿದ್ದಾರೆ ಎಂದು ಸ್ಕಂದಶ್ರೀ ಬಾರ್ ಮತ್ತು ರೆಸ್ಟೋರೆಂಟ್ ಮಾಲಕರಾದ ಪವಿತ್ರಾ ಮತ್ತು ಚೆನ್ನಪ್ಪ ಗೌಡ ನೂಜಿ ಹಾಗೂ ಜಸ್ಮಿತಾ, ಪ್ರಖ್ಯಾತ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here