ಕದ್ರಿ ಜಾತ್ರೋತ್ಸವದಲ್ಲಿ ಪುತ್ತೂರು ನೃತ್ಯೋಪಾಸನಾ ತಂಡದ ನೃತ್ಯ ಪ್ರದರ್ಶನ

0

ಪುತ್ತೂರು: ಮಂಗಳೂರಿನ ಕದ್ರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ಮಲ್ಲಿಕಾ ಕಲಾವೃಂದ ಆಶ್ರಯದಲ್ಲಿ ದ.ಕ. ಕನ್ನಡ ಮತ್ತು ಸಂಸ್ಕೃತಿ
ಇಲಾಖೆ ಸಹಯೋಗದಲ್ಲಿ ಮಂಗಳವಾರ ದೇವಸ್ಥಾನದ ಜಾತ್ರೋತ್ಸವ ವೇದಿಕೆಯಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಕಲಾ ತಂಡದಿಂದ ನೃತ್ಯೋಹಂ ನೃತ್ಯ ಪ್ರದರ್ಶನ
ನಡೆಯಿತು.


ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್‌ ನಿರ್ದೇಶನದಲ್ಲಿ ಅಕಾಡೆಮಿ ವಿದ್ಯಾರ್ಥಿಗಳುವೈವಿಧ್ಯಮಯ ನೃತ್ಯ ಪ್ರದರ್ಶಿಸಿದರು. ಮಲ್ಲಿಕಾ ಕಲಾವೃಂದದ ಸುಧಾಕರ ರಾವ್‌ ಪೇಜಾವರ
ಹಾಗೂ ಶಿಕ್ಷಕ ಶಮಂತ್‌ ಕಲಾವಿದರನ್ನು ಗೌರವಿಸಿದರು.

LEAVE A REPLY

Please enter your comment!
Please enter your name here