ಅರಿಕ್ಕಿಲ ಮಸೀದಿಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ಪುತ್ತೂರು: ಅರಿಕ್ಕಿಲ ಮಸೀದಿಯಲ್ಲಿ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು. ಅಬ್ದುಲ್ ಖಾದರ್ ಹಾಜಿ ಮೇರ್ಲ ಧ್ವಜಾರೋಹಣ ಮಾಡಿದರು. ಕೆ.ಎಂ ಹನೀಫ್ ಮಾಡಾವು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಮಸೀದಿಯ ಖತೀಬ್ ಅಬ್ದುರ್ರಹ್ಮಾನ್ ಸಖಾಫಿ ಗಣರಾಜ್ಯೋತ್ಸವದ ಬಗ್ಗೆ ಮಾತನಾಡಿದರು. ಇಬ್ರಾಹಿಂ ಹಾಜಿ ಫ್ಯಾಮಿಲಿ, ಎಂ.ಕೆ ರಝಾಕ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here