ಸವಣೂರು ಯುವ ಸಭಾಭವನದಲ್ಲಿ ಸಹಕಾರ ಭಾರತಿ ಸಭೆ

0

ಪುತ್ತೂರು: ಸವಣೂರು ಯುವ ಸಭಾಭವನದಲ್ಲಿ ಸಹಕಾರ ಭಾರತಿ ಸಂಘಟನೆಯ ಸಭೆಯು ಜರಗಿತು. ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಸುಭೋದ್ ಶೆಟ್ಟಿ ಮೇನಾಲ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುಳಿಯ ಕೇಶವರವರುಗಳು ಮಾತನಾಡಿದರು. ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಣ ತಾರಾನಾಥ ಕಾಯರ್ಗ, ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ನಿರ್ದೇಶಕರಾದ ಉದಯ ರೈ ಮಾದೋಡಿ, ಗಣೇಶ್ ನಿಡ್ವಣ್ಣಾಯ, ಚೆನ್ನಪ್ಪ ಗೌಡ ನೂಜಿ, ಪ್ರಕಾಶ್ ರೈ ಸಾರಕೆರೆ, ಅಶ್ವಿನ್ ಎಲ್ ಶೆಟ್ಟಿ, ಶಿವಪ್ರಸಾದ್ ಕಳುವಾಜೆ, ಗಂಗಾಧರ ಪೆರಿಯಡ್ಕ, ತಿಮ್ಮಪ್ಪ, ಜ್ಞಾನೇಶ್ವರಿ, ಸೀತಾಲಕ್ಷ್ಮೀ, ಉಪಸ್ಥಿತರಿದ್ದರು.

ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಬಿಜೆಪಿ ಸುಳ್ಯ ಮಂಡಲ ಕಾರ್ಯದರ್ಶಿ ಇಂದಿರಾ ಬಿ.ಕೆ, ಸವಣೂರು ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ, ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಬಿ.ಎಸ್, ಸದಸ್ಯರಾದ ಗಿರಿಶಂಕರ ಸುಲಾಯ, ರಾಜೀವಿ ಶೆಟ್ಟಿ, ತೀರ್ಥರಾಮ ಕೆಡೆಂಜಿ, ಶೀನಪ್ಪ ಶೆಟ್ಟಿ ನೆಕ್ರಾಜೆ, ಚಂದ್ರಾವತಿ ಸುಣ್ಣಾಜೆ, ತಾರಾನಾಥ ಬೊಳಿಯಾಲ, ಬೆಳಂದೂರು ಗ್ರಾ.ಪಂ.ಉಪಾಧ್ಯಕ್ಷ ಜಯಂತ ಅಬೀರ, ಸದಸ್ಯರಾದ ಮೋಹನ ಅಗಳಿ, ಲೋಹಿತಾಕ್ಷ ಕೆಡೆಂಜಿಕಟ್ಟ, ಪ್ರವೀಣ್ ಕೆರೆನಾರು, ಬಿಜೆಪಿ ಪಾಲ್ತಾಡಿ ಶಕ್ತಿ ಕೇಂದ್ರ ಪ್ರಮುಖ್ ಮಹೇಶ್ ಕೆ.ಸವಣೂರು, ಸತೀಶ್ ಬಲ್ಯಾಯ, ಸುಪ್ರೀತ್ ರೈ ಖಂಡಿಗ, ಪ್ರಜ್ವಲ್ ಕೆ.ಆರ್, ಸುರೇಶ್ ರೈ ಸೂಡಿಮುಳ್ಳು, ಯಶವಂತ ಕಳುವಾಜೆ, ಅನಿಲ್ ಖಂಡಿಗ, ಶ್ರೀಧರ ಇಡ್ಯಾಡಿ, ಲಿಂಗಪ್ಪ ರೈ ಚೆಂಬುತ್ತೋಡಿ, ಲೋಕೇಶ್ ಬರೆಪ್ಪಾಡಿ, ನಿರ್ಮಲ ಕೇಶವ ಅಮೈ, ಪ್ರಸಾದ್ ರೈ ಬೈಲಾಡಿ, ರಾಮಕೃಷ್ಣ ಪ್ರಭು ಸವಣೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here