ವಿಟ್ಲ ಜೆಸಿಐ ಘಟಕದ ವತಿಯಿಂದ ಮಾಹಿತಿ ಕಾರ್ಯಾಗಾರ

0

ವಿಟ್ಲ; ವಿಟ್ಲ ಜೆಸಿಐ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಪ್ರಯುಕ್ತ ವಿಟ್ಠಲ ಸುಪ್ರಜಿತ್  ಐಟಿಐ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಸೇವನೆಯ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ರಾಜ್ಯ ಮಟ್ಟದ ತರಬೇತುದಾರ ಜೇಸನ್ ಪಿಂಟೊ ತರಬೇತಿ ನೀಡಿದರು. 
ಈ ಸಂದರ್ಭದಲ್ಲಿ ವಿಟ್ಲ ಜೆಸಿಐ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಮುರಳಿಪ್ರಸಾದ್, ಕೋಶಾಧಿಕಾರಿ ಲೂವಿಸ್ ಮಸ್ಕರೇನಸ್, ಐಟಿಐ ಪ್ರಾಂಶುಪಾಲರದ ರಮೇಶ್ ರೈ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here