ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಸಾಂದೀಪನಿ ವಿದ್ಯಾರ್ಥಿ ಜಾಗೃತಿ ವಿ ಎನ್ ಪ್ರಥಮ

0

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ಹಾಗೂ ದ ಕ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ -ಕರ್ನಾಟಕ ಸರಕಾರ ಇದರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಜ್ಞಾನ ಶರಧಿ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕ ಪ್ರಬಂಧ ಸ್ಪರ್ಧೆಯಲ್ಲಿ ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆ ನರಿಮೊಗರು ಇಲ್ಲಿನ 7ನೇ ತರಗತಿ ವಿದ್ಯಾರ್ಥಿನಿ ಜಾಗೃತಿ ವಿ ಎನ್ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಜಯಮಾಲಾ ವಿ ಎನ್ ರವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here