ಪಡ್ಡಾಯೂರು ಡಾ.ಬಿ ಆರ್‌ ಅಂಬೇಡ್ಕರ್‌ ವಸತಿ ಶಾಲೆಯಲ್ಲಿ ಗಾಂಧಿ ಪುಣ್ಯ ಸ್ಮರಣೆ

0

ಪುತ್ತೂರು: ಗಾಂಧಿ ವಿಚಾರ ವೇದಿಕೆ, ಪುತ್ತೂರು ತಾಲೂಕು ಘಟಕದ ವತಿಯಿಂದ, ಪಡ್ಡಾಯೂರು ಡಾ.ಬಿ ಆರ್‌ ಅಂಬೇಡ್ಕರ್‌ ವಸತಿ ಶಾಲೆಯಲ್ಲಿ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. ನಿವೃತ್ತ ಪ್ರಾಂಶುಪಾಲ ಗೋಪಾಲಕೃಷ್ಣ ಉಪಾಧ್ಯಾಯ ಗಾಂಧಿ ಸ್ಮರಣೆ ಕಾರ್ಯಕ್ರಮ ನಡೆಸಿಕೊಟ್ಟರು.


ವಸತಿ ಶಾಲೆಯ ಪ್ರಾಂಶುಪಾಲ ಸತೀಶ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕ್ಸೆವಿಯರ್‌ ಡಿಸೋಜಾ, ವಿದ್ಯಾರ್ಥಿಗಳು, ವಸತಿ ಶಾಲೆಯ ಅಧ್ಯಾಪಕರು, ನಿಲಯಪಾಲಕರು ಹಾಗೂ ಸಿಬ್ಬಂಧಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here