ಫೆ.3: ಬಡಗನ್ನೂರು- ಕೋಟಿ ಚೆನ್ನಯ್ಯ ಯುವಕ ಮಂಡಲ ಪಡುಮಲೆ ಆಶ್ರಯದಲ್ಲಿ ಕಬಡ್ಡಿ ಪಂದ್ಯಾಟ

0

ಬಡಗನ್ನೂರು: ಕೋಟಿ  ಚೆನ್ನಯ್ಯ ಯುವಕ ಮಂಡಲ ಪಡುಮಲೆ ಇದರ ಆಶ್ರಯದಲ್ಲಿ ಗುರುಪ್ರಸಾದ್ ರೈ ಕುಡ್ಕಾಡಿ ಮತ್ತು ಗೋಪಾಲಕೃಷ್ಣ ಬಟ್ಟoಗಲ ಇವರ ಸ್ಮರಣಾರ್ಥ, 510 ಕೆ.ಜಿ ಗೆ ಒಳಪಟ್ಟ,ಮುಕ್ತ ಹಗ್ಗ ಜಗ್ಗಾಟ ಸ್ಪರ್ಧೆ ಮತ್ತು 65 ಕೆ.ಜಿ ಒಳಪಟ್ಟ ಮ್ಯಾಟ್ ಕಬಡ್ಡಿ ಪಂದ್ಯಾಟ, ಫೆಬ್ರವರಿ 3 ರಂದು ಬಡಗನ್ನೂರು ಶಾಲಾ ವಠಾರದಲ್ಲಿ ನಡೆಯಲಿದೆ. 

ಈ ಕಾರ್ಯಕ್ರಮಕ್ಕೆ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ , ಪಡುಮಲೆ ಕೋಟಿ ಚೆನ್ನಯ ಯುವಕ ಮಂಡಲದ ಅಧ್ಯಕ್ಷ  ಮತ್ತು ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here