ತಮಿಳುನಾಡಿನಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟ-ಹಲವು ಪ್ರಶಸ್ತಿಯೊಂದಿಗೆ ಬಾಲಕೃಷ್ಣ ಗೌಡ ಉಳಿಪ್ಪು ಅಂತರಾಷ್ಟ್ರೀಯ ಮಟ್ಟಕ್ಕೆ

0

ಪುತ್ತೂರು : ವೇಟರನ್ಸ್ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಇದರ ವತಿಯಿಂದ ತಮಿಳುನಾಡಿನ ತಿರುನಾಲ್ವೇಲಿಯ ಅಣ್ಣಾ ಸ್ಟೇಡಿಯಂನಲ್ಲಿ ಫೆಬ್ರವರಿ 2 ರಿಂದ 4 ರ ವರೆಗೆ ನಡೆದ 43ನೇ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಕಡಬ ತಾಲೂಕು ರೆಂಜಿಲಾಡಿ ಗ್ರಾಮದ ಉಳಿಪ್ಪು ಬಾಲಕೃಷ್ಣ ಗೌಡ ಹಲವು ಪ್ರಶಸ್ತಿಯೊಂದಿಗೆ ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ.

1500 ಮೀಟರ್ ಓಟದಲ್ಲಿ ದ್ವಿತೀಯ, 4×400 ಮೀಟರ್ ರಿಲೆಯಲ್ಲಿ ದ್ವಿತೀಯ, 5000 ಮೀಟರ್ ವೇಗದ ನಡಿಗೆಯಲ್ಲಿ ತೃತೀಯ ಸ್ಥಾನ ಗಳಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here