ಫೆ. 10: ಸವಣೂರಿನಲ್ಲಿ ಕಡಬ ತಾಲ್ಲೂಕು ಮಟ್ಟದ ತುಳು ಸಮ್ಮೇಳನದ ಪೂರ್ವಭಾವಿ ಸಭೆ

0

ಪುತ್ತೂರು: ಸವಣೂರು ಬೊಳ್ಳಿ ಬೊಲ್ಪು ತುಳುಕೂಟದ ಆಶ್ರಯದಲ್ಲಿ ಕಾರ್ಯಕಾರಿ ಸಮಿತಿ ಸಭೆಯು ಫೆ 10 ಶನಿವಾರ ಸಂಜೆ 6 ಗಂಟೆಗೆ ಸವಣೂರು ಯುವ ಸಭಾಭವನದಲ್ಲಿ ಜರಗಲಿದೆ. ಈ ಸಭೆಯಲ್ಲಿ ಸವಣೂರಿನಲ್ಲಿ ನಡೆಯಲಿರುವ ಕಡಬ ತಾಲ್ಲೂಕು ಮಟ್ಟದ ತುಳು ಸಮ್ಮೇಳನದ ದಿನಾಂಕ ಹಾಗೂ ಸಮ್ಮೇಳನದ ನಡೆಸುವ ಬಗ್ಗೆ ಸಮಾಲೋಚನಾ ಸಭೆಯು ತುಳುಕೂಟದ ಗೌರವಾಧ್ಯಕ್ಷ ಗಿರಿಶಂಕರ್ ಸುಲಾಯ ದೇವಸ್ಯರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಕುಂಜಾಡಿ ಪ್ರಕಾಶ್ ಚಂದ್ರ ರೈ, ಮುಗೇರುಗುತ್ತು, ಪ್ರಧಾನ ಕಾರ್ಯದರ್ಶಿ ಉಮಾಪ್ರಸಾದ್ ರೈ ನಡುಬೈಲು ಹಾಗೂ ಕೋಶಾಧಿಕಾರಿ ತಾರಾನಾಥ ಕಾಯರ್ಗರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here