ಕಾವು ಬುಶ್ರಾ ಹಿರಿಯ ವಿದ್ಯಾರ್ಥಿ ಸಂಘದಿಂದ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ತರಬೇತಿ

0

ಪುತ್ತೂರು: ಕಾವು ಬುಶ್ರಾ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಕಾವು ಬುಶ್ರಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವುದು ಹಾಗೂ ಉತ್ತಮ ಓದು ತರಬೇತಿ ಕಾರ್ಯಕ್ರಮ ಫೆ. 8 ರಂದು ಶಾಲೆಯಲ್ಲಿ ನಡೆಯಿತು. ಜೇಸಿ ವಲಯ ತರಬೇತುದಾರ ಸವಿತಾರ ಮುಡೂರು ತರಬೇತಿ ನೀಡಿದರು.

ಶಾಲಾ ಶೈಕ್ಷಣಿಕ ಸಲಹೆಗಾರ ಕೃಷ್ಣಪ್ರಸಾದ್, ಮುಖ್ಯ ಶಿಕ್ಷಕಿ ಶ್ರೀಮತಿ ದೀಪಿಕಾ ಚಾಕೋಟೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here