17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಭಾಗವಹಿಸಲು ಸೌದಿ ಅರೇಬಿಯಾಗೆ ತೆರಳಿದ ಶಾಸಕ ಅಶೋಕ್‌ ಕುಮಾರ್‌ ರೈ

0

ಪುತ್ತೂರು: ಸೌದಿ ಅರೇಬಿಯಾದ ದಮಾಮ್ ನಲ್ಲಿ ಇಂದು (ಫೆ.8) ನಡೆಯಲಿರುವ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಭಾಗವಹಿಸಲು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಸೌದಿ ಅರೇಬಿಯಾಗೆ ತೆರಳಿದ್ದಾರೆ.

ದಮಾಮ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಶಾಸಕರನ್ನು ಅನಿವಾಸಿ ಸಂಘಟಕ ಫಾರೂಕ್ ಪೋರ್ಟ್’ವೇ ಸಹಿತ ಹಲವರು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಅನಿವಾಸಿ ಉದ್ಯಮಿಗಳಾದ ಲತೀಫ್‌ ಮರಕ್ಕಿಣಿ, ನೌಶಾದ್ ಪೋಲ್ಯ, ತಾಹಿರ್ ಸಾಲ್ಮರ, ಬಿ.ಕೆ. ಶಂಸುದ್ದೀನ್ ಬೈರಿಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here