ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಗೊನೆ ಮುಹೂರ್ತ

0

ವಿಟ್ಲ: ಬಂಟ್ವಾಳ ತಾಲೂಕಿನ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ನಡೆಯಿತು‌.
ಕ್ಷೇತ್ರದ ಪ್ರಧಾನ‌ ಅರ್ಚಕರಾದ ಗಣೇಶ ಭಟ್ ರವರು ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಕೃಷ್ಣಯ್ಯ ಕೆ.ವಿಟ್ಲ ಅರಮನೆ, ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು ಹಾಗೂ ಜಾತ್ರೋತ್ಸವ ಸಮಿತಿ ಪದಾಧಿಕಾರಿಗಳ ಸಹಿತ ಗ್ರಾಮ ಗ್ರಾಮಸ್ಥರು ಉಪಸ್ಥಿತರಿದ್ದರು. ಫೆ.13 ಹಾಗೂ ಫೆ.14ರಂದು ಜಾತ್ರೊತ್ಸವ ನಡೆಯಲಿದೆ.

LEAVE A REPLY

Please enter your comment!
Please enter your name here