ಡಾ. ಎಂ.ಕೆ.ಪ್ರಸಾದ್ ಅವರನ್ನು ಭೇಟಿ ಮಾಡಿದ ಸತ್ಯಜಿತ್ ಸುರತ್ಕಲ್ !

0

ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಟಿಕೇಟ್‌ಗೆ ಆಗ್ರಹಿಸುತ್ತಿರುವ ಸತ್ಯಜಿತ್ ಸುರತ್ಕಲ್ ಅವರು ಫೆ.9ರ ರಾತ್ರಿ ಪುತ್ತೂರು ಆದರ್ಶ ಆಸ್ಪತ್ರೆಯ ವೈದ್ಯ ಡಾ. ಎಂ.ಕೆ.ಪ್ರಸಾದ್ ಅವರ ಮನೆಗೆ ಭೇಟಿ ನೀಡಿದ್ದಾರೆ.

ಅವರ ಧಿಢೀರ್ ಭೇಟಿ ಲೋಕಸಭಾ ಚುನಾವಣೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದೆಯೋ ಎಂಬುದು ಕುತೂಹಲ ಹುಟ್ಟಿಸಿದೆ. ಪುತ್ತೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡ ಅವರು ಬಳಿಕ ಡಾ.ಎಂ.ಕೆ.ಪ್ರಸಾದ್ ಅವರ ಮನೆಯಲ್ಲಿ ಅವರನ್ನು ಭೇಟಿ ಸುದೀರ್ಘವಾಗಿ ಹಿಂದು ಸಂಘಟನೆಯ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here