ಉಪ್ಪಿನಂಗಡಿ: ಬೆಳ್ಳಿ ಪಲ್ಲಕ್ಕಿ ಉತ್ಸವ

0

ಉಪ್ಪಿನಂಗಡಿ: ಇಲ್ಲಿನ ಶ್ರೀಲಕ್ಷ್ಮೀ ವೆಂಕಟರಮಣ ದೇಗುಲದ ಸಹಸ್ರ ಕುಂಭಾಭಿಷೇಕ ವರ್ಧಂತಿ ಅಂಗವಾಗಿ ಫೆ.9ರಂದು ರಾತ್ರಿ ಶ್ರೀ ದೇವರ ಬೆಳ್ಳಿ ಪಲ್ಲಕ್ಕಿ ಉತ್ಸವ ರಥಬೀದಿಯಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ಬಿ. ಗಣೇಶ್ ಶೆಣೈ, ಮೊಕ್ತೇಸರರಾದ ಕೆ.ಅನಂತರಾಯ ಕಿಣಿ, ಯು.ನಾಗರಾಜ ಭಟ್, ದೇವಿದಾಸ ಭಟ್, ಡಾ.ಎಂ.ಆರ್.ಶೆಣೈ ಮತ್ತಿತರರು ಉಪಸ್ಥಿತರಿದ್ದರು. ಪೂಜಾ ವಿಧಿವಿಧಾನವನ್ನು ರವೀಂದ್ರ ಭಟ್, ಸುಬ್ರಹ್ಮಣ್ಯ ಭಟ್ ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here