ಕುದ್ಮಾರು ಬೇರಿಕೆ ಶ್ರೀ ನಾಗಬ್ರಹ್ಮ ಆದಿ ಮುಗೇರ್ಕಳ, ಕೊರಗಜ್ಜ ದೈವದ ನೇಮೋತ್ಸವಕ್ಕೆ ಗೊನೆ ಮುಹೂರ್ತ

0

ಕಾಣಿಯೂರು: ಕುದ್ಮಾರು ಗ್ರಾಮದ ಬೇರಿಕೆ ಶ್ರೀ ನಾಗಬ್ರಹ್ಮ ಆದಿ ಮುಗೇರ್ಕಳ ಮತ್ತು ಕೊರಗಜ್ಜ ದೈವಸ್ಥಾನ ಬೇರಿಕೆ, ಆದಿಮುಗೇರ್ಕಳ ದೈವಸ್ಥಾನ ಟ್ರಸ್ಟ್ ಬೇರಿಕೆ ವತಿಯಿಂದ ಫೆ.17 ಮತ್ತು ಫೆ.18ರಂದು ನಡೆಯಲಿರುವ ಶ್ರೀ ನಾಗಬ್ರಹ್ಮ ಆದಿ ಮುಗೇರ್ಕಳ ದೈವದ ಹಾಗೂ ಕೊರಗಜ್ಜ ದೈವದ ನೇಮೋತ್ಸವದ ಪ್ರಯುಕ್ತ ಗೊನೆ ಮುಹೂರ್ತವು ಫೆ.11ರಂದು ನಡೆಯಿತು.

ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್ ಕೆ.ಎನ್ ಕಾರ್ಲಾಡಿ, ಕಾರ್ಯದರ್ಶಿ ರಮೇಶ್ ಕೆ.ಎನ್ ಕಾರ್ಲಾಡಿ, ಕೋಶಾಧಿಕಾರಿ ಕುಂಞಣ್ಣ ನಾಯ್ಕ, ಉಪಾಧ್ಯಕ್ಷರಾದ ಬಾಲಕೃಷ್ಣ ಗೌಡ ನೂಜಿ, ಆಡಳಿತ ಸಮಿತಿ ಅಧ್ಯಕ್ಷ ಹರೀಶ್ ಬೇರಿಕೆ, ಉಪಾಧ್ಯಕ್ಷ ರಮೇಶ್ ಬೇರಿಕೆ, ಜತೆ ಕಾರ್ಯದರ್ಶಿ ಬಾಬು ಜನತಾಗ್ರಹ, ಸಂಭ್ರಮ್ ಕೆ. ಆರ್, ಜನಾರ್ದನ ನಾಯ್ಕ ಕಾರ್ಲಾಡಿ, ಅಜಿತ್ ಸಾರಕೂಟೇಲು, ಶೀನಪ್ಪ ಮುಕ್ಕೂರು, ಶೀನಪ್ಪ ಬರೆಪ್ಪಾಡಿ, ಬಾಲಕೃಷ್ಣ ಕೇಪುಲ, ತಿಮ್ಮಪ್ಪ ಪಾಂಜೋಡಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here