ಕೆದಿಲ: ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ‌

0

ಪುತ್ತೂರು: ಜಾಗದ ತಕರಾರಿಗೆ ಸಂಬಂಧಿಸಿ ಹಲ್ಲೆಗೆ ಒಳಗಾಗಿರುವ ನಿವೃತ್ತ ಯೋಧರಾದ ಕೆದಿಲದ ಶಿವರಾಂ ಭಟ್ ಅವರ ಪತ್ನಿಯ ಆರೋಗ್ಯ ವಿಚಾರಿಸಿದ
ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಧೈರ್ಯ ತುಂಬಿದರು.‌

ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಸಹಜ್ ರೈ ಬಳಜ್ಜ, ನಾಗರಾಜ್ ಭಟ್ ನಡುವಡ್ಕ, ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ,ಸ್ಥಳೀಯ ಬಿಜೆಪಿ ಮುಖಂಡ ಪದ್ಮನಾಭ ಭಟ್, ಬಿಜೆಪಿ ರೈತ ಮೋರ್ಚಾದ ಪುನೀತ್ ಮಾಡತ್ತಾರು, ಪ್ರಮುಖರಾದ ಆದರ್ಶ್ ಶೆಟ್ಟಿ ಉಪ್ಪಿನಂಗಡಿ, ಶ್ರೀಕೃಷ್ಣ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here