ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಡಾ.ನಿಶ್ಚಯ್ ಕುಮಾರ್ ಹೆಗ್ಡೆ

0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಡಾ.ನಿಶ್ಚಯ್ ಕುಮಾರ್ ಹೆಗ್ಡೆ ಅವರು ಪದ ಸ್ವೀಕಾರ ಮಾಡಿದ್ದಾರೆ. ಹದಿನೆಂಟು ವರ್ಷಗಳ ಅಧ್ಯಾಪನದ ಅನುಭವವನ್ನು ಹೊಂದಿರುವ ಇವರು ಕಂಪ್ಯೂಟರ್ ವಿಭಾಗದ ನೂತನ ತಂತ್ರಜ್ಞಾನಗಳ ಬಗ್ಗೆ ಅಪಾರ ತಿಳುವಳಿಕೆಯನ್ನು ಹೊಂದಿದ್ದಾರೆ. ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು,ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪದಸ್ವೀಕಾರ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು.

LEAVE A REPLY

Please enter your comment!
Please enter your name here