ನಿಡ್ಪಳ್ಳಿ ಕರ್ನಪ್ಪಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿ ನೆಮೋತ್ಸವಕ್ಕೆ ಗೊನೆ ಮುಹೂರ್ತ

0

ನಿಡ್ಪಳ್ಳಿ: ಶ್ರೀ ಬ್ರಹ್ಮಬೈದರ್ಕಳ ಗರಡಿ ಸೇವಾ ಸಮಿತಿ ವತಿಯಿಂದ ನಡೆಯುವ ಕರ್ನಪ್ಪಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಫೆ.22ರಿಂದ 24ರವರೆಗೆ ನಡೆಯಲಿದ್ದು ಅದರ ಅಂಗವಾಗಿ ಗೊನೆ ಮುಹೂರ್ತ ಫೆ.15ರಂದು ನಡೆಯಿತು.
ಶೀನಪ್ಪ ಪೂಜಾರಿ ಕರ್ನಪ್ಪಾಡಿ, ರಮೇಶ ಪೂಜಾರಿ ಕರ್ನಪ್ಪಾಡಿ, ಲೋಕೇಶ ಪೂಜಾರಿ ಕರ್ನಪ್ಪಾಡಿ, ಜಗನ್ನಾಥ ಪೂಜಾರಿ, ದಯಾನಂದ ಪೂಜಾರಿ ಕರ್ನಪ್ಪಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here