ಧರ್ಮಸ್ಥಳ ಗ್ರಾ.ಯೋ ಸರ್ವೆ ಎ ಒಕ್ಕೂಟದ ವತಿಯಿಂದ ಹಿಡುವಳಿ ಯೋಜನೆ, ಸಂಪೂರ್ಣ ಸುರಕ್ಷಾ ಯೋಜನೆ ನೋಂದಣಿ ಕಾರ್ಯಕ್ರಮ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸರ್ವೆ ಎ ಒಕ್ಕೂಟದಲ್ಲಿ ಹಿಡುವಳಿ ಯೋಜನೆ ಮತ್ತು ಸಂಪೂರ್ಣ ಸುರಕ್ಷಾ ಯೋಜನೆ ನೋಂದಣಿ ಕಾರ್ಯಕ್ರಮ ಕೆಮ್ಮಿಂಜೆ ವಲಯ ಅಧ್ಯಕ್ಷರಾದ ಸುಂದರ ಬಲ್ಯಾಯ ಉದ್ಘಾಟಿಸಿದರು.

ವಲಯ ಮೇಲ್ವಿಚಾರಕಿ ಪುಷ್ಪಲತಾ ಅವರು ಸುರಕ್ಷಾ ಮತ್ತು ಹಿಡುವಳಿ ಯೋಜನೆಯ ಮಾಹಿತಿ ನೀಡಿದರು. ಒಕ್ಕೂಟದ ಪದಾಧಿಕಾರಿಗಳು ಸಹಕರಿಸಿದರು. ಸೇವಾ ಪ್ರತಿನಿಧಿ ರೇಖಾ ರೈ ಸ್ವಾಗತಿಸಿದರು.

LEAVE A REPLY

Please enter your comment!
Please enter your name here