ಮಂಗಳೂರು ಕಾಂಗ್ರೆಸ್ ಸಮಾವೇಶ-ಉಪ್ಪಿನಂಗಡಿಯಿಂದ ಹಲವರು ಭಾಗಿ

0

ಉಪ್ಪಿನಂಗಡಿ: ಉಪ್ಪಿನಂಗಡಿಯಿಂದಲೂ ಬಸ್ ಸೇರಿದಂತೆ ಖಾಸಗಿ ವಾಹನಗಳಲ್ಲಿ ಹಲವು ಮಂದಿ ತೆರಳಿ ಸಮಾವೇಶದಲ್ಲಿ ಭಾಗಿಯಾದರು
ಪ್ರಮುಖವಾಗಿ ಈ ಸಂದರ್ಭ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ., ವಲಯ ಕಾಂಗ್ರೆಸ್ ಅಧ್ಯಕ್ಷ ಆದಂ ಮಠ, ಪ್ರಮುಖರಾದ ನಝೀರ್ ಮಠ, ತೌಸೀಫ್ ಯು.ಟಿ., ಅಶ್ರಫ್ ಬಸ್ತಿಕ್ಕಾರ್, ಕೃಷ್ಣರಾವ್ ಆರ್ತಿಲ, ಶಬೀರ್ ಕೆಂಪಿ, ಪ್ರೆಸಿಲ್ಲಾ ಡಿಸೋಜ, ಅನಿತಾ ಕೇಶವ ಮತ್ತಿತ್ತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here