ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿಯಾಗಿ ಚೆನ್ನಪ್ಪ ಗೌಡ ನೇಮಕ

0

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಉಪ್ಪಿನಂಗಡಿ ನಾಡ ಕಚೇರಿಯ ಉಪ ತಹಸೀಲ್ದಾರ್ ಚೆನ್ನಪ್ಪ ಗೌಡ ನೇಮಕವಾಗಿದ್ದಾರೆ.


ಚೆನ್ನಪ್ಪ ಗೌಡರು ಕಳೆದ 3 ವರ್ಷಗಳಿಂದ ಉಪ್ಪಿನಂಗಡಿ ಹೋಬಳಿ ಉಪ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದು, ಇದೀಗ ಅವರಿನ್ನು ಹೆಚ್ಚುವರಿಯಾಗಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಫೆ. 19ರಂದು ಅಧಿಕಾರ ವಹಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here