ಅಯೋಧ್ಯೆ ಶ್ರೀರಾಮಮಂದಿರಕ್ಕೆ ತಾ.ಪಂ ಮಾಜಿ ಅಧ್ಯಕ್ಷ ಕೆ. ಜಯಾನಂದ, ಕೋಡಿಂಬಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಭೇಟಿ

0

ಪುತ್ತೂರು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯ ಹೋರಾಟದ ಕರಸೇವೆಯಲ್ಲಿ ಭಾಗವಹಿಸಿದ್ದ ಪುತ್ತೂರು ತಾಲೂಕು ಪಂಚಾಯತ್‌ನ ಮಾಜಿ ಅಧ್ಯಕ್ಷರೂ ಬಿಜೆಪಿಯ ಹಿರಿಯ ಮುಖಂಡರೂ ಆಗಿರುವ ಕೋಡಿಂಬಾಡಿಯ ಕೆ. ಜಯಾನಂದ ಮತ್ತು ಕೋಡಿಂಬಾಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರೂ ಹಾಲಿ ಸದಸ್ಯರೂ ಆಗಿರುವ ಶಾಂತಿನಗರ ನಿವಾಸಿ ಕೆ. ರಾಮಚಂದ್ರ ಪೂಜಾರಿ ಅವರು ಅಯೋಧ್ಯೆ ಶ್ರೀರಾಮಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪುತ್ತೂರಿನಿಂದ ತೆರಳಿದ್ದ ಕರಸೇವಕರೊಂದಿಗೆ ಇವರು ಶ್ರೀರಾಮನಿಗೆ ಪ್ರಾರ್ಥನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here