ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2 ಲಕ್ಷ ರೂಪಾಯಿ ದೇಣಿಗೆ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ನೀಡಿದ ಎರಡು ಲಕ್ಷ ರೂಪಾಯಿ ಮೊತ್ತದ ಚೆಕ್ ಅನ್ನು ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಶಶಿಧರ್ ರವರು ಕ್ಷೇತ್ರದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು.


ಈ ಸಂದರ್ಭದಲ್ಲಿ ವ್ಯವಸ್ಥನಾ ಸಮಿತಿ ಮಾಜಿ ಅಧ್ಯಕ್ಷರಾದ ಜನಾರ್ದನ ಎರ್ಕಡಿತ್ತಾಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ದೀರಜ್ ಗೌಡ ಹಿರ್ಕುಡೆಲು, ಅಬಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ರಾಮ ಜೋಯಿಸ, ಕಾರ್ಯದರ್ಶಿ ಮನೋಹರ ಕೊಳಕ್ಕಿಮಾರು ಬಲ್ನಾಡು ವಲಯ ಮೇಲ್ವಿಚಾರಕರಾದ ಪ್ರಶಾಂತ್ ಕುಮಾರ್, ಸೇವಾಪ್ರತಿನಿಧಿ ಚಿತ್ರಾ, ಒಕ್ಕೂಟ ಅಧ್ಯಕ್ಷ ರಾದ ದಿನೇಶ್ ಗೋಮುಖ, ಉಪಾಧ್ಯಕ್ಷರಾದ ಎನ್. ರಾಧಾಕೃಷ್ಣ ಗೌಡ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here