ಕೊಕ್ಕಡ: ಚರಂಡಿಗೆ ಬಿದ್ದ ಅರಣ್ಯ ಇಲಾಖೆ ಜೀಪ್

0

ನೆಲ್ಯಾಡಿ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಗೆ ಸಂಬಂಧಪಟ್ಟ ಜೀಪು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಕೊಕ್ಕಡ ಸಮೀಪದ ಪಟ್ಲಡ್ಕದಲ್ಲಿ ಫೆ.23ರಂದು ರಾತ್ರಿ ಸಂಭವಿಸಿದೆ.


ಅರಣ್ಯ ಇಲಾಖೆ ಅಧಿಕಾರಿ ರಾಜೇಶ್ ಜೀಪು ಚಲಾಯಿಸುತ್ತಿದ್ದು ಜೀಪಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಮದ್ಯ ಸೇವಿಸಿ ವಾಹನ ಚಲಾಯಿಸಿರುವುದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದ್ದು ಅಧಿಕಾರಿಗಳ ಫೋಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

LEAVE A REPLY

Please enter your comment!
Please enter your name here