ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಕರಸೇವೆ

0

ಬಡಗನ್ನೂರುಃ ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಸೇವಾ ಸಮಿತಿ ಇದರ ವತಿಯಿಂದ ಮಾ.10 ಮತ್ತು 11 ರಂದು ನೇಮೋತ್ಸವ ನಡೆಯಲಿದ್ದು, ಇದರ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಸಮಿತಿ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸದಸ್ಯರಿಂದ ಕರಸೇವೆ ಫೆ.25 ರಂದು ನಡೆಯಿತು.

ಈ ಸಂದರ್ಭದಲ್ಲಿ ಸ್ವಾಮಿ ಕೊರಗಜ್ಜ ಸೇವಾ ಸಮಿತಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎಂ ಮರದಮೂಲೆ, ಜತೆ ಕಾರ್ಯದರ್ಶಿ ವಿನಯ್ ದೇವಸ್ಯ ಉಪಾಧ್ಯಕ್ಷ ಸದಾನಂದ ರೈ ಬೋಳಂಕೂಡ್ಲು, ಕೋಶಾಧಿಕಾರಿ ಬಾಸ್ಕರ ಹೆಗ್ಡೆ  ಶಬರಿನಗರ, ಪೂಜಾಕರ್ಮಿ ಮಾಧವ ಸಾಲಿಯಾನ್ ಮರದಮೂಲೆ ಮತ್ತು ಸಮಿತಿ ಸದಸ್ಯರುಗಳು ಹಾಗೂ ಊರಿವರು ಸುಮಾರು 75 ಮಂದಿ ಕರಸೇವೆಕರಿಂದ ಶ್ರಮದಾನ ನಡೆಯಿತು.

LEAVE A REPLY

Please enter your comment!
Please enter your name here