ಅಕ್ಷಯ ಕಾಲೇಜಿನ ಎನ್‌ ಎಸ್‌ ಎಸ್ ವಿದ್ಯಾರ್ಥಿಗಳಿಂದ‌ ಗೆಜ್ಜೆಗಿರಿಯಲ್ಲಿ ಶ್ರಮದಾನ

0

ಬಡಗನ್ನೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಲ್‌ ಶ್ರೀ ದೇಯಿ ಬೈದ್ಯೆತಿ–ಕೋಟಿ ಚೆನ್ನಯ ಮೂಲಸ್ಥಾನ ಇದರ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಿಂದ ಫೆ.27ರಂದು ಒಂದು ದಿವಸದ ಶ್ರಮದಾನ ನಡೆಯಿತು.

LEAVE A REPLY

Please enter your comment!
Please enter your name here